ರಾಜೀವ್ ಗಾಂಧಿ ಕಂಚಿನ ಪ್ರತಿಮೆ ಮತ್ತು ಜಂಕ್ಷನ್ ಸಮಗ್ರ ಅಭಿವೃದ್ಧಿ” ಯ ಲೋಕಾರ್ಪಣೆ

ರಾಜೀವ್ ಗಾಂಧಿ ಕಂಚಿನ ಪ್ರತಿಮೆ ಮತ್ತು ಜಂಕ್ಷನ್ ಸಮಗ್ರ ಅಭಿವೃದ್ಧಿ” ಯ ಲೋಕಾರ್ಪಣೆ

ಬೆಂಗಳೂರು:  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುಭಾಷ್ ನಗರದ ಸೆಂಟ್ರಲ್ ಬಸ್ ನಿಲ್ದಾಣದ ಹತ್ತಿರ ರಾಜೀವ್ ಗಾಂಧಿ ಕಂಚಿನ ಪ್ರತಿಮೆ ಮತ್ತು ಜಂಕ್ಷನ್ ಸಮಗ್ರ ಅಭಿವೃದ್ಧಿ” ಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ,
ಸನ್ಮಾನ್ಯ ಉಪ ಮುಖ್ಯ ಮಂತ್ರಿಗಳಾದ ಶ್ರೀ‌ ಡಿ.ಕೆ ಶಿವಕುಮಾರ್ ರವರು ಲೋಕಾರ್ಪಣೆಗೊಳಿಸಿದರು.

ಈ ವೇಳೆ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್, ಶ್ರೀ ರಾಮಲಿಂಗಾರೆಡ್ಡಿ, ಶ್ರೀ ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶ್ರೀ ಕೆ. ಗೋವಿಂದ ರಾಜು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಯು.ಬಿ ವೆಂಕಟೇಶ್, ಮಾಜಿ ಸಚಿವರಾದ ಶ್ರೀ ಹೆಚ್.ಎಂ ರೇವಣ್ಣ, ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related