ಮಧು ಬಂಗಾರಪ್ಪಗೆ ಒಲಿದು ಬಂದ ಮಂತ್ರಿ ಗಿರಿ-ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

ಮಧು ಬಂಗಾರಪ್ಪಗೆ ಒಲಿದು ಬಂದ ಮಂತ್ರಿ ಗಿರಿ-ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

ಬೆಂಗಳೂರು: 2023 ನೇ ಸಾಲಿನ ವಿಧಾನಸಭಾ ಚುನಾವಣೆಯಲ್ಲಿ ಬಹುಮತದಿಂದ ಗೆದ್ದು ಬಂದಿದ್ದ ಶಾಸಕ ಮಧು ಬಂಗಾರಪ್ಪ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ಒಲೆದು ಬಂದಿದೆ.

ಈ ಬಾರಿ ಗೆಲುವು ದಾಖಲಿಸಿರುವ ಮಧು ಬಂಗಾರಪ್ಪ ಅವರಿಗೆ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಒಲಿದು ಬಂದಿದೆ. ಮಾಜಿ ಮುಖ್ಯಮಂತ್ರಿ ಎಸ್‌ ಬಂಗಾರಪ್ಪ ಅವರ ಪುತ್ರ ಕೂಡ ಆಗಿರುವ ಸೊರಬ ಶಾಸಕ ಮಧು ಬಂಗಾರಪ್ಪ ಮೊದಲ ಬಾರಿ ಸಚಿವರಾಗಿದ್ದಾರೆ.

 

 

 

Related