ಆರೋಪಿ ಮಧುಕರ್ ರೆಡ್ಡಿಗೆ 10 ವರ್ಷ ಜೈಲು ಶಿಕ್ಷೆ

ಆರೋಪಿ ಮಧುಕರ್ ರೆಡ್ಡಿಗೆ 10 ವರ್ಷ ಜೈಲು ಶಿಕ್ಷೆ

ಬೆಂಗಳೂರು : 2013ರಲ್ಲಿ ನಗರದ ಕಾರ್ಪೋರೇಷನ್ ಬ್ಯಾಂಕ್ ಎಟಿಎಂನಲ್ಲಿ ಜ್ಯೋತಿ ಉದಯ್ ಎಂಬ ಬ್ಯಾಂಕ್ ಮ್ಯಾನೇಜರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ಆರೋಪಿ ಮಧುಕರ್ ರೆಡ್ಡಿಗೆ ಜೈಲು ಶಿಕ್ಷೆಯಾಗಿದೆ.

ಆರೋಪಿ ಮಧುಕರ್ ರೆಡ್ಡಿಗೆ ಬೆಂಗಳೂರಿನ 65ನೇ ಸಿಸಿಹೆಚ್ ಕೋರ್ಟ್ 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ನಿನ್ನೆ ಅಪರಾಧಿ ಎಂದು ತೀರ್ಪು ನೀಡಿದ್ದ ನ್ಯಾಯಾಲಯ ಇಂದು ಶಿಕ್ಷೆ ವಿಧಿಸಿದೆ. ಅಭಿಯೋಜಕರಾಗಿ ಎಂ.ವಿ.ತ್ಯಾಗರಾಜ್ ವಾದ ಮಂಡಿಸಿದ್ರು.

Related