ಎಂ ಸತೀಶ್ ರೆಡ್ಡಿ ಭೇಟಿ ಮಾಡಿದ ಮಂಜುನಾಥ್

ಎಂ ಸತೀಶ್ ರೆಡ್ಡಿ ಭೇಟಿ ಮಾಡಿದ ಮಂಜುನಾಥ್

ಬೊಮ್ಮನಹಳ್ಳಿ: ಬೆಲೋಕಸಭಾ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿದಿರುವ ಡಾ. ಸಿ ಎನ್ ಮಂಜುನಾಥ್ ಅವರು ಇಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಸತೀಶ್ ರೆಡ್ಡಿ ಅವರನ್ನು ಭೇಟಿ ಮಾಡಿ ಅಲ್ಲಿರುವ ಸಮಸ್ಯೆಗಳನ್ನು ತಿಳಿಸಿ ಲೋಕಸಭಾ ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸಿ ಎಂದು ಎಂ ಸತೀಶ್ ರೆಡ್ಡಿ ಅವರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಎ ಎನ್ ಪುರಶೋತ್ತಮ ರವಿ, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಶ್ರೀಮತಿ ಭಾಗಲಕ್ಷ್ಮಿ ಮುರಳಿ, ಗೊಟ್ಟಿಗೆರೆ ಮಂಜಣ್ಣ, ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

Related