ಬುದ್ಧ, ಬಸವ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಸಚಿವ ಎಚ್ ಸಿ ಮಾದೇವಪ್ಪ

ಬುದ್ಧ, ಬಸವ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಸಚಿವ ಎಚ್ ಸಿ ಮಾದೇವಪ್ಪ

ಬೆಂಗಳೂರು: ವಿಧಾನಸೌಧದ ಮೂರನೇ ಮಹಡಿಯಲ್ಲಿ ತಮ್ಮ ಕಚೇರಿಯಲ್ಲಿ ವಿಶಿಷ್ಟ ಪೂಜೆ ಸಲ್ಲಿಸುವ ಮುಖಾಂತರ ಸಮಾಜ ಕಲ್ಯಾಣ ಸಚಿವ ಡಾಕ್ಟರ್ ಎಚ್ ಸಿ ಮಾದೇವಪ್ಪ ಅವರು, ಇಂದು ತಮ್ಮ ಕಚೇರಿಯಲ್ಲಿ ಯಾವುದೇ ಒಂದು ದೇವರ ಫೋಟೋವಿಲ್ಲದೆ ಕೇವಲ ಬುದ್ಧ, ಬಸವ ಹಾಗೂ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ದೀಪ ಹಚ್ಚುವ ಮೂಲಕ ವಿಶೇಷ ಪೂಜೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಅಭಿಮಾನಿಗಳು ಸಚಿವ ಹೆಚ್ಚಿಸಿ ಮಾದಪ್ಪ ಅವರಿಗೆ ಸಾತ್ ನೀಡಿದರು.

Related