ಬಾಗಲಕೋಟೆ : ಜೂನ್ ಮೊದಲ ವಾರ ಎಸ್ಎಸ್ಎಲ್ಸಿ ಮತ್ತು ಮೇ ಎರಡನೇ ವಾರ ಪಿಯುಸಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಇಂದು ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ ಈ ಬಗ್ಗೆ ಮಾಹಿತಿ ನೀಡಿದರು, ಇದೇ ವೇಳೆ ಎಸ್ಎಸ್ಎಲ್ಸಿ ಮತ್ತು ಪಿಯು
ಬೋರ್ಡ್ ಗಳು ಈ ಬಾರಿಯ ಪರೀಕ್ಷೆಯನ್ನು ಯಾವ ರೀತಿ ನಡೆಸಬೇಕು ಎನ್ನುವುದರ ಬಗ್ಗೆ ಒಂದು ಅಂತಿಮ ನಿರ್ಧಾರಗಳನ್ನು ಕೈಗೊಂಡು ಚರ್ಚೆ ನಡೆಸಿದ ಬಳಿಕ ಈ ಬಗ್ಗೆ ಅಂತಿಮ ನೀಡಲಾಗುವುದು ಎಂದು ಹೇಳಿದರು.