ಸಚಿವರು ನ್ಯಾಯಾಲಯದ ಮೊರೆ!

ಸಚಿವರು ನ್ಯಾಯಾಲಯದ ಮೊರೆ!

ಚಿಕ್ಕಬಳ್ಳಾಪುರ : ಮತ್ತಷ್ಟು ಸಚಿವರು ಇಂಜಕ್ಷನ್ ಕೋರಿ ನ್ಯಾಯಾಲಯದ ಮಾನಹಾನಿಕರ ವರದಿ ಪ್ರಕಟಿಸಬಾರದು ಎಂದು ಮೊರ ಹೋಗುವರು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಈ ವೇಳೆ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾವು ಬಿಜೆಪಿಯ ಪ್ರಮುಖರ ಗಮನಕ್ಕೆ ತಂದೆಯೇ ನ್ಯಾಯಾಲಯಕ್ಕೆ ಹೋಗಿದ್ದೇವೆ ಎಂದರು.

ಸಚಿವರು ನ್ಯಾಯಾಲಯದ ಮೊರೆ ಹೋಗಿರುವುದು ಪಕ್ಷಕ್ಕೆ ಮುಜುಗರ ತರುವ ವಿಷಯ ಎಂದಿರುವ ಕೇಂದ್ರ ಸಚಿವ ಸದಾನಂದಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರಿಗೆ ಮಾಹಿತಿಯ ಕೊರತೆ ಇದೆ ಎಂದು ಹೇಳಿದರು.

Related