ಸ್ಥಳೀಯರ ಕುಂದು ಕೊರತೆ ಆಲಿಸಿದ ಶಾಸಕ

ಸ್ಥಳೀಯರ ಕುಂದು ಕೊರತೆ ಆಲಿಸಿದ ಶಾಸಕ

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಮೂರು ನಾಲ್ಕು ದಿನದಿಂದ ಬಿಡದೆ ಮಳೆ ಸುರಿಯುತ್ತಿದ್ದು ನಗರದ ರಸ್ತೆಗಳೆಲ್ಲ ಕೆರೆಯಂತಾಗಿದ್ದು ಬೆಂಗಳೂರು ನಗರಿಗರ ಜೀವನ ಪರದಾಡುವಂತ ಪರಿಸ್ಥಿತಿ ಉಂಟಾಗಿದೆ.

ಇನ್ನು ಮಳೆಯಿಂದ ಹಾನಿಯಾಗಿರುವಂತಹ ರಸ್ತೆಯ ಕಾಮಗಾರಿಯ ನಡೆಯುತ್ತಿದ್ದು, ಇಂದು ಹೆಚ್.ಎಸ್.ಆರ್ ಬಡಾವಣೆಯಲ್ಲಿ ರಸ್ತೆ ಕಾಮಗಾರಿಯ ಸ್ಥಳಕ್ಕೆ ವಿಧಾನಸಭೆ ಆಡಳಿತ ಪಕ್ಷದ ಮುಖ್ಯ ಸಚೇತಕರ ಹಾಗೂ ಶಾಸಕರಾದ ಎಂ ಸತೀಶ್ ರೆಡ್ಡಿಯವರು ಭೇಟಿ ನೀಡಿ ಪರಿವೀಕ್ಷಣೆ ನಡೆಸಲಾಯಿತು ಹಾಗೂ ಸ್ಥಳೀಯ ನಿವಾಸಿಗಳ ಕುಂದು ಕೊರತೆಗಳನ್ನು ಆಲಿಸಿದರು.

 

 

 

Related