ದೇಶ ಹಾಳಾಗಲು ಮೋದಿ ಕಾರಣ

ದೇಶ ಹಾಳಾಗಲು ಮೋದಿ ಕಾರಣ

ಗದಗ :   ದೇಶದಲ್ಲಿ ಕೋವಿಡ್ ಪ್ರಕರಣ ಪತ್ತೆ ಆದಾಗಲೇ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು ಎಂದು ಕಾಂಗ್ರೆಸ್ ಮಾಜಿ ಶಾಸಕರಾದ  ಪಿ.ಟಿ ಪರಮೇಶ್ವರ ನಾಯಕ ಆರೋಪಿಸಿದೆ.

ಗದಗ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು,  ದೇಶ ವಿದೇಶದಿಂದ ಬಂದವರನ್ನು ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್ ಮಾಡದೆ ಕೇವಲ ದೇಹದ ಉಷ್ಣತೆ ಪರೀಕ್ಷಿಸಿ ಬಿಟ್ಟು ಬಿಟ್ಟರು. ಅಲ್ಲದೆ, ಕೊರೋನಾ ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ಆರೋಪಿಸಿದ ಕಾಂಗ್ರೆಸ್ಸಿಗರು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಆರ್ಥಿಕ ವ್ಯವಸ್ಥೆ ಹಾಳಾಗಲು ನೇರ ಹೊಣೆಗಾರರಾಗಿದ್ದಾರೆ ಎಂದು ಆರೋಪಿಸಿದರು.

Related