50ಕ್ಕೂ ಹೆಚ್ಚು ಜನರು ಬಿಜೆಪಿ ಗೆ ಸೇರ್ಪಡೆ

50ಕ್ಕೂ ಹೆಚ್ಚು ಜನರು ಬಿಜೆಪಿ ಗೆ ಸೇರ್ಪಡೆ

ಮಹದೇವಪುರ: ಮಹದೇವಪುರ ವಿಧಾನಸಭಾ ಕ್ಷೇತ್ರದ ಕಣ್ಣೂರು ವಾರ್ಡಿನ ದಾಳಪ್ಪ ಬಡಾವಣೆಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳು, ರಾಜ್ಯ ಸರ್ಕಾರ ಹಾಗೂ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ, ಶ್ರೀ ಮಾರ್ಟೀನ್, ಶ್ರೀ ರಾಜ್ ಕುಮಾರ್, ಶ್ರೀ ಗಣ, ಶ್ರೀ ಅಭಿಶೇಕ್, ಶ್ರೀ ನಾಗರಾಜ್ ಶ್ರೀ ರಾಜೇಶ್, ಶ್ರೀ ಶ್ರೀನಿವಾಸ್, ಶ್ರೀ ಸೂರ್ಯ, ಮಂಜುಳಾ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಜನರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅವರನ್ನು ಪಕ್ಷದ ಶಾಲು ಹಾಕಿ, ಆತ್ಮೀಯವಾಗಿ ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಅರವಿಂದ್ ಲಿಂಬಾವಳಿಯವರು ಬಿಜೆಪಿ ಪಕ್ಷವನ್ನು ಸೇರಿದವರಿಗೆ ಬಿಜೆಪಿ ಪಕ್ಷದ ಶಾಲನ್ನು ಹೊದಿಸುವ ಮುಖಾಂತರ ಅವರಿಗೆ ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related