ಹೊಂಗಸಂದ್ರದಲ್ಲಿ ನಡೆದ ವಾಸವಿ ಜಯಂತಿ ಪೂಜಾ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಶ್ರೀ ಎಂ ಸತೀಶ್ ರೆಡ್ಡಿಯವರು ಮತ್ತು ಬಿಬಿಎಂಪಿ ಮಾಜಿ ಸದಸ್ಯರಾದ ಶ್ರೀಮತಿ ಭಾರತಿ ರಾಮಚಂದ್ರ ರವರು ಹಾಗೂ ಸಮುದಾಯದ ಜನರು ಭಾಗವಹಿಸಿದ್ದರು.
ಹೊಂಗಸಂದ್ರದಲ್ಲಿ ನಡೆದ ವಾಸವಿ ಜಯಂತಿ ಪೂಜಾ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಶ್ರೀ ಎಂ ಸತೀಶ್ ರೆಡ್ಡಿಯವರು ಮತ್ತು ಬಿಬಿಎಂಪಿ ಮಾಜಿ ಸದಸ್ಯರಾದ ಶ್ರೀಮತಿ ಭಾರತಿ ರಾಮಚಂದ್ರ ರವರು ಹಾಗೂ ಸಮುದಾಯದ ಜನರು ಭಾಗವಹಿಸಿದ್ದರು.