ಶಿವರಾತ್ರಿ ಹಬ್ಬದ ಪ್ರಯುಕ್ತ ಕ್ರಿಕೆಟ್ ಟೂರ್ನಮೆಂಟ್

ಶಿವರಾತ್ರಿ ಹಬ್ಬದ ಪ್ರಯುಕ್ತ ಕ್ರಿಕೆಟ್ ಟೂರ್ನಮೆಂಟ್

ಬೆಂಗಳೂರು: ಇಂದು ಹೆಚ್‌ಎಸ್‌ಆರ್ ಲೇಔಟ್ ನಲ್ಲಿನ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ್ದ MSR ಕಪ್ ಕ್ರಿಕೆಟ್ ಟೂರ್ನಮೆಂಟ್ ಅನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ  ಎಂ ಸತೀಶ್ ರೆಡ್ಡಿ ಅವರು ಟೂರ್ನಮೆಂಟ್ ಉದ್ಘಾಟಿಸು ಮುಖಾಂತರ ಆಟಗಾರರನ್ನು ಹುರಿದುಂಬಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶ್ರೀನಿವಾಸ್ ರೆಡ್ಡಿ ರವರು, ಕಿಶೋರ್ ರೆಡ್ಡಿರವರು, ಯುವಮೋರ್ಚಾ ಅಧ್ಯಕ್ಷರಾದ ಲಕ್ಷಣ್ ರೆಡ್ಡಿ ರವರು, ವಾರ್ಡ್ ಅಧ್ಯಕ್ಷರಾದ ರಾಘವೇಂದ್ರ ರವರು, ಮತ್ತಿತ್ತರರು ಉಪಸ್ಥಿತರಿದ್ದರು.

 

 

Related