ಕಾಂಗ್ರೆಸ್ ಪಕ್ಷ ತ್ಯಜಿಸಿ ಬಿಜೆಪಿ ಸೇರ್ಪಡೆಯಾದ ಮುಸ್ಲಿಂ ಮುಖಂಡರು

ಕಾಂಗ್ರೆಸ್ ಪಕ್ಷ ತ್ಯಜಿಸಿ ಬಿಜೆಪಿ ಸೇರ್ಪಡೆಯಾದ ಮುಸ್ಲಿಂ ಮುಖಂಡರು

ಬೊಮ್ಮನಹಳ್ಳಿ: ಬೊಮ್ಮನಹಳ್ಳಿಯ ಅಲ್ಪಸಂಖ್ಯಾತ ಮುಖಂಡರಾದ BMS ಟೆಂಟ್ ಹೌಸ್ ಮಾಲೀಕರಾದ ಅಕ್ಬರ್ ಬಿ.ಪಿ, ಸೈಯದ್ ಇನಾಯತ್, ಮಕಂದರ್, ಸಿಕಂದರ್ ಮತ್ತು ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಯಾರಬ್, ಹಾಗೂ ಇವರ ಕುಟುಂಬದವರು ಹಾಗೂ ಸ್ನೇಹಿತರು ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಇಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು ಮೆಚ್ಚಿ ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಬದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಮಂಜುನಾಥ್ ರೆಡ್ಡಿ ರವರು ಸ್ಥಳೀಯ ಮುಖಂಡರು ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.

Related