ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ

ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ

ಮಂಡ್ಯ : ಕರ್ನಾಟಕದಲ್ಲಿ ಕೇವಲ ಮಂಡ್ಯ ಜಿಲ್ಲೆಗೆ ಮಾತ್ರ ಈ ಪುರಸ್ಕಾರ ಲಭಿಸಿದ್ದು, 50 ಲಕ್ಷ ನಗದು ಬಹುಮಾನ ನೀಡಲಾಗುತ್ತಿದೆ. ಮಂಡ್ಯ ಜಿಪಂಗೆ ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತೀಕರಣ ಪುರಸ್ಕಾರ ಲಭಿಸಿದೆ.

ನಾಗರಿಕ ಸೇವೆಗಳ ಅಭಿವೃದ್ಧಿ, ಕಸ ವಿಂಗಡನೆ, ಪ್ಲಾಸ್ಟಿಕ್ ಮುಕ್ತ ಪಂಚಾಯತ್ ಸೇರಿದಂತೆ ಹಲವು ಕಾರ್ಯಕ್ರಮಗಳು ಈ ಪ್ರಶಸ್ತಿ ಲಭಿಸಲು ಕಾರಣವಾಗಿವೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಕೆ ಯಾಲಕ್ಕಿ ಹೇಳಿದ್ದಾರೆ.

Related