ಕೊಪ್ಪಳ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ

ಕೊಪ್ಪಳ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ

ಕೊಪ್ಪಳ : ಜಿಲ್ಲೆಯಲ್ಲಿ ನೂತನವಾಗಿ ಆಗಮಿಸಿದ ಮಾನ್ಯ ಜಿಲ್ಲಾಧಿಕಾರಿಗಳಿಗೆ ಗಂಗಾವತಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಪರಣ್ಣ ಮುನವಳ್ಳಿ ಅವರು ಹೂ ಗುಚ್ಷ ನೀಡಿ ಶುಭ ಕೋರಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿದರು.

ಜಿಲ್ಲಾಧಿಕಾರಿಗಳಾದ ಸುನಿಲ್ ಕುಮಾರ್ ರವರು ಕೊಪ್ಪಳ ಜಿಲ್ಲೆಯಲ್ಲಿ ಉತ್ತಮ ಕೆಲಸವನ್ನು ಮಾಡಿದ್ದಾರೆ. ಅದರಲ್ಲಿ ಕೊರೋನ ವೈರಸ್ ದೇಶದ್ಯಾಂತ ಇರುವುದರಿಂದ ,ಕೊಪ್ಪಳ ಜಿಲ್ಲೆಯಲ್ಲಿ ಕೊರೋನ ವೈರಸ್ ಬಗ್ಗೆ ಮುಂಜಾಗೃತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಿದರು..

ಅವರಂತೆ ತಾವೂ ಕೂಡ ಅಭಿವೃದ್ಧಿ ವಿಷಯದಲ್ಲಿ ಶಾಸಕರ ಸಹಕಾರ ಸದಾ ಇರುತ್ತದೆ, ಕೊರೋನ ವೈರಸ್ ಬಗ್ಗೆ ಕೊಪ್ಪಳ ಜಿಲ್ಲೆಯಲ್ಲಿ ಹೆಚ್ಚಿನ ರೀತಿಯಲ್ಲಿ ಹರಡುತ್ತದೆ. ತಾವು ಸಾಧ್ಯವಾದಷ್ಟು ತಡೆಯಲು ನೀವು ಶ್ರಮಿಸಬೇಕು ಎಂದು ತಿಳಿಸಿದರು.

Related