ವಾರ್ತಾ ಜನಪದ ಮಾಸ ಪತ್ರಿಕೆ ಬಿಡುಗಡೆ

ವಾರ್ತಾ ಜನಪದ ಮಾಸ ಪತ್ರಿಕೆ ಬಿಡುಗಡೆ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು, ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸುತ್ತಿರುವ ವಾರ್ತಾ ಜನಪದ ಮಾಸ ಪತ್ರಿಕೆಯ ನವೀಕೃತ ಸಂಚಿಕೆಯನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಹಾಗೂ ಆಯುಕ್ತ ಡಾ. ಪಿ ಎಸ್. ಹರ್ಷ ಉಪಸ್ಥಿತರಿದ್ದರು.

Related