ಲಾಕ್‌ಡೌನ್ ಬೇಡ ಅನ್ನೋದು ನನ್ನ ಅನಿಸಿಕೆ: ಈಶ್ವರಪ್ಪ

ಲಾಕ್‌ಡೌನ್ ಬೇಡ ಅನ್ನೋದು ನನ್ನ ಅನಿಸಿಕೆ: ಈಶ್ವರಪ್ಪ

ಬೆಂಗಳೂರು : ರಾಜ್ಯದಲ್ಲೇ ಕೊರೋನಾ ಪ್ರಕರಣಗಳ ಸಂಖ್ಯೆ ತೀರ ಹೆಚ್ಚಳವಾಗಿದ್ದು, ದೆಹಲಿ ಪರಿಸ್ಥಿತಿ ನಮ್ಮ ರಾಜ್ಯದಲ್ಲಿಲ್ಲ. ಹಾಗಾಗಿ ಲಾಕ್‌ಡೌನ್ ಮಾಡುವುದು ಬೇಡ ಅನ್ನೋದು ನನ್ನ ಅನಿಸಿಕೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಕೊರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ಇಂದು ಸರ್ವಪಕ್ಷ ಸಭೆ ಕರೆದಿದ್ದು, ಸಭೆಗೂ ಮುಂಚೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ಕೊರೋನಾ ಕಡಿವಾಣಕ್ಕೆ ಲಾಕ್‌ಡೌನ್ ಪರಿಹಾರವಲ್ಲ. ಬೆಂಗಳೂರಿಗೆ ಪ್ರತ್ಯೇಕ ಮಾರ್ಗಸೂಚಿ ಮತ್ತು ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದರು.

Related