ಅಕ್ರಮ ಗಣಿಗಾರಿಕೆಗೆ ಅವಕಾಶ ವಿಲ್ಲ: ಸಿಎಂ

ಅಕ್ರಮ ಗಣಿಗಾರಿಕೆಗೆ ಅವಕಾಶ ವಿಲ್ಲ: ಸಿಎಂ

ಮೈಸೂರು : ರಾಜ್ಯದಲ್ಲಿ ಇನ್ಮುಂದೆ ಅಕ್ರಮ ಗಣಿಗಾರಿಕೆಗೆ ಅವಕಾಶವಿಲ್ಲ. ಪರವಾನಗಿ ಇದ್ದರೆ ಮಾತ್ರ ಗಣಿಗಾರಿಕೆ ನಡೆಸಲು ಅವಕಾಶ ಮಾಡಿಕೊಡುಲಾಗುತ್ತೆ.

ಇನ್ನು ನಿವೇನಾದ್ರು ಗಣಿಗಾರಿಕೆ ನಡೆಸ್ತಿದ್ರೆ ಅರ್ಜಿ ಸಲ್ಲಿಸಿ, ಲೈಸನ್ಸ್ ತೆಗೆದುಕೊಂಡು ಸಕ್ರಮ ಮಾಡಿಕೊಳ್ಳಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಅಕ್ರಮ ಗಣಿಗಾರಿಕೆ ನಡೆಸುವುದರಿಂದ ಪರಸರಕ್ಕೆ ಹಾನಿ. ಜನರಿಗೂ ತೊಂದರೆ ಆಗುತ್ತೆ. ಹಾಗಾಗಿ ರಾಜ್ಯದಲ್ಲಿ ಇನ್ಮುಂದೆ ಅಕ್ರಮ ಗಣಿಗಾರಿಕೆಗೆ ಅವಕಾಶವಿಲ್ಲ. ಲೈಸನ್ಸ್ ಇದ್ರೆ ಮಾತ್ರ ಗಣಿಗಾರಿಕೆ ನಡೆಸಿ. ಇನ್ನು ಗಣಿಗಾರಿಕೆ ನಡೆಸಿದರು. ಅರ್ಜಿ ಸಲ್ಲಿಸಿ ಸಕ್ರಮ ಮಾಡ್ಕೊಳ್ಳಿ ಎಂದು ಎಚ್ಚರಿಕೆ ನೀಡಿದ್ದಾರೆ.

Related