ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ನೆಲಮಂಗಲ : ಹೊಟ್ಟೆ ನೋವು ತಾಳಲಾರದೆ ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲ ತಾಲೂಕಿನ ವಾಜರಹಳ್ಳಿಯಲ್ಲಿ ಘಟನೆ ನಡೆದಿದೆ.

ಮೃತಳನ್ನು ಚೈತ್ರಾ (19) ನೇಣಿಗೆ ಶರಣಾದ ಯುವತಿ ಎಂದು ಗುರುತಿಸಲಾಗಿದೆ. ಚೈತ್ರಾ ವಾಜರಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷೆ ಮಂಜುಳರವರ ಪುತ್ರಿಯಾಗಿದ್ದು, ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವತಿ ಮನೆಯಲ್ಲಿ ಯಾರು ಇಲ್ಲದ ವೇಳೆ ರೂಮ್‌ನಲ್ಲಿ ನೇಣಿಗೆ ಶರಣಾಗಿದ್ದಾಳೆ. ಈ ಸಂಬAಧ ನೆಲಮಂಗಲ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Related