ಒಂದು ಎಕರೆ ಗೋಮಾಳ ಜಮೀನು ತೆರವು

ಒಂದು ಎಕರೆ ಗೋಮಾಳ ಜಮೀನು ತೆರವು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಕುದುರಗೆರೆ ಗ್ರಾಮದ ಸರ್ವೇ ನಂಬರ್ 55 ರಲ್ಲಿರುವ ಒತ್ತುವರಿ ಮಾಡಿಕೊಂಡು ಕಾಂಪೌಂಡ್ ನಿರ್ಮಿಸಿದ್ದ ಸುಮಾರು ಒಂದು ಎಕರೆ ಗೋಮಾಳ ಜಮೀನನ್ನು ಇಂದು ಜಿಲ್ಲಾಧಿಕಾರಿ ಕೆ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಬೆಂಗಳೂರು ಯಲಹಂಕ ತಹಶೀಲ್ದಾರ್ ರಾಮಲಕ್ಷ್ಮಯ್ಯ ಅವರ ತಂಡ ನಡೆಸಿದ ಕಾರ್ಯಚರಣೆಯಲ್ಲಿ ತೆರವುಗೊಳಿಸಲಾಯಿತು.

Related