ನಾಮಪತ್ರ ಸಲ್ಲಿಸಿದ ಪಿಸಿ ಮೋಹನ್

ನಾಮಪತ್ರ ಸಲ್ಲಿಸಿದ ಪಿಸಿ ಮೋಹನ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಚುನಾವಣೆ ಕಣ ರಂಗೇರಿತಿದ್ದು, ಇಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀ ಪಿ ಸಿ ಮೋಹನ್ ರವರು ನಾಮಪತ್ರ ಸಲ್ಲಿಕೆ ಮಾಡಿದರು.

ಹೌದು, ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೆತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಶ್ರೀ ಪಿ.ಸಿ ಮೋಹನ್ ರವರು ಬುಧವಾರ ಪಾಲಿಕೆ ಕೆಂದ್ರ ಕಛೇರಿಯಲ್ಲಿರುವ ನಾಮಪತ್ರ ಸಲ್ಲಿಕೆಯ ಕೇಂದ್ರಕ್ಕೆ ತೆರಳಿ ಬೆಂಗಳೂರು ಕೇಂದ್ರ ಚುನಾವಣಾಧಿಕಾರಿಯಾದ ಡಾ. ಕೆ. ಹರೀಶ್ ಕುಮಾರ್ ರವರಿಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದರು.

Related