ಮಳೆ ಅವಾಂತರಕ್ಕೆ ಜನಜೀವನ ತತ್ತರ..!

  • In Crime
  • July 16, 2022
  • 223 Views
ಮಳೆ ಅವಾಂತರಕ್ಕೆ ಜನಜೀವನ ತತ್ತರ..!

ಚಿಕ್ಕಮಗಳೂರು, ಜು 16 : ಮಲೆನಾಡು ಭಾಗದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ಅದರಿಂದ ಹಾನಿಗೊಳಗಾದ ಭಾಗಗಳನ್ನು ನಗರಾಭಿವೃದ್ಧಿ ಹಾಗೂ ದಾವಣಗೆರೆ, ಜಿಲ್ಲೆ ಹಾಗೂ ನೂತನವಾಗಿ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡ ಮಾನ್ಯ ಸಚಿವರಾದ ಶ್ರೀ ಬಿ.ಎ.ಬಸವರಾಜ(ಬೈರತಿ) ಅವರು ದಿನಾಂಕ 16-7-2022 ರಂದು ಬೆಳಿಗ್ಗೆ ಚಿಕ್ಕಮಗಳೂರು ತಾಲೂಕಿನ ಮೂಡಿಗೆರೆ ಕ್ಷೇತ್ರದ ವ್ಯಾಪ್ತಿಗೆ ಬರುವ ಅರೇನೂರು ಗ್ರಾಮದ ತೋಟಗಳಿಗೆ ಭೇಟಿ ನೀಡಿ ಬೆಳೆ ಹಾನಿ ವೀಕ್ಷಣೆ ಮಾಡಿ ಗ್ರಾಮಸ್ಥರು, ಅಧಿಕಾರಿಗಳಿಂದ ಮಾಹಿತಿ ಪಡೆದರು.

Related