ರೈತರ ಸಂಘಣೆಗಳಿಂದ ಪ್ರತಿಭಟನೆ

ರೈತರ ಸಂಘಣೆಗಳಿಂದ ಪ್ರತಿಭಟನೆ

ಬೆಳಗಾವಿ : ನೂತನ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು ರ‍್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಕರ‍್ಯರ‍್ತರು ನಗರದ ಚನ್ನಮ್ಮ ವೃತ್ತದಿಂದ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಕಚೇರಿವರೆಗೆ ಪ್ರತಿಭಟನೆ ನಡೆಸಿದರು.

ರಾಜ್ಯ ಸರಕಾರ ಈತ್ತಿಚೆಗೆ ತಿದ್ದುಪಡಿ ಮಾಡಿರುವ ನೂತನ ಎಪಿಎಂಸಿ ಕಾಯಿದೆ ಹಾಗೂ ಭೂ ಸುಧಾರಣಾ ಕಾಯಿದೆಯಿಂದ ರೈತರಿಗೆ ಯಾವುದೇ ಪ್ರಯೋಜನವಿಲ್ಲ. ಭೂ ಸುಧಾರಣಾ ತಿದ್ದುಪಡಿ ಕಾಯಿದೆಯಿಂದ ಬಲಾಢ್ಯರು, ಕೈಗಾರಿಕೋದ್ಯಮಿಗಳು ರೈತರ ಭೂಮಿಯನ್ನು ಸುಲಭವಾಗಿ ಕಬಳಿಸಬಹುದು. ಕೃಷಿಯ ಮೇಲೆ ಬಹು ರಾಷ್ಟ್ರೀಯ ಕಂಪನಿಗಳು ಹಿಡಿತ ಸಾಧಿಸುತ್ತವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Related