ರೆಬೆಲ್ ಲೇಡಿಯ ರಾಜಕೀಯ ಭವಿಷ್ಯ ಇಂದು ನಿರ್ಧಾರ

ರೆಬೆಲ್ ಲೇಡಿಯ ರಾಜಕೀಯ ಭವಿಷ್ಯ ಇಂದು ನಿರ್ಧಾರ

ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಗೆ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ ಕಾರಣ ಇಂದು ಮಂಡ್ಯ ಜನತೆಯ ಮುಂದೆ ತಮ್ಮ ರಾಜಕೀಯ ಭವಿಷ್ಯವನ್ನು ನಿರ್ಧಾರ ಮಾಡುವುದಾಗಿ ಸಂಸದೆ ಸುಮಲತಾ ಅಂಬರೀಶ್ ಅವರು ಕಳೆದ ಎರಡು ದಿನಗಳ ಹಿಂದೆ ಹೇಳಿದ್ದರು.

ಅದರಂತೆ ಇಂದು ಸಂಸದೆ ಸುಮಲತಾ ಅವರು ಮಂಡ್ಯ ದಲ್ಲಿ ಪ್ರಮುಖ ನಾಯಕರಗಳ ಜೊತೆ ಸಭೆಯನ್ನು ಕರೆದು ಮಂಡ್ಯ ಜನತೆಯ ಮುಂದೆ ತಮ್ಮ ನಿರ್ಧಾರವನ್ನು ತಿಳಿಸುವುದಾಗಿ ಹೇಳಿದ್ದಾರೆ.

ಹಾಗಾದರೆ ಸಂಸದೆ ಸುಮಲತಾ ಅವರ ಮುಂದಿನ ನಡೆ ಏನು? ಕಳೆದ ಬಾರಿಯಂತೆ ಈ ಬಾರಿಯೂ ಕೂಡ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಾರ ಅಥವಾ ರಾಜಕೀಯದಿಂದ ನಿವೃತ್ತಿ ಪಡೆಯುತ್ತಾರೆ ಎಂದು ಸುಮಲತಾ ಬೆಂಬಲಿಗರಲ್ಲಿ ಕುತೂಹಲ ಕೆರಳಿಸಿದೆ.

ಹಾಗಿದ್ದರೆ ಸುಮಲತಾ ಅವರ ಇಂದಿನ ನಿರ್ಧಾರ ಏನೆಂದು ಕಾದು ನೋಡಬೇಕಾಗಿದೆ.

 

Related