ವೈದ್ಯಾಧಿಕಾರಿ ಅಮಾನತಿಗೆ ಆಗ್ರಹ

ವೈದ್ಯಾಧಿಕಾರಿ ಅಮಾನತಿಗೆ ಆಗ್ರಹ

ಶಹಾಪುರ : ಶಹಾಪುರ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಸಂತಾನಹರಣ ಶಸ್ತçಚಿಕಿತ್ಸೆ ಶಿಬಿರದಲ್ಲಿ ಸುಮಾರು 240ಕ್ಕೂ ಹೆಚ್ಚು ಮಹಿಳೆಯರಿಗೆ ಸಂತಾನಹರಣ ಶಸ್ತç ಚಿಕಿತ್ಸೆ ಮಾಡಲಾಗಿದ್ದು, ಚಿಕಿತ್ಸೆ ಪಡೆದ ಮಹಿಳೆಯರಿಗೆ ಸಮರ್ಪಕ ಬೆಡ್ ವ್ಯವಸ್ಥೆ ಇಲ್ಲದೇ ಪರದಾಡುವಂತಾಗಿದೆ.

ಇದಕ್ಕೆ ಕಾರಣರಾದ ತಾಲೂಕಾಡಳಿತ ವೈದ್ಯಾಧಿಕಾರಿ ಡಾ.ಮಲ್ಲಪ್ಪ ಕಣಜಗಿಕರ್ ಸೇರಿ ಸಂಬAಧಿಸಿದ ವೈದ್ಯ ಸಿಬ್ಬಂದಿಯನ್ನು ಅಮಾನತು ಮಾಡುವಂತೆ ಜಯ ಕರ್ನಾಟಕ ರಕ್ಷಣಾ ಸೇನೆ ಅಧ್ಯಕ್ಷ ಮಲ್ಲಿಕಾರ್ಜುನ ಗುತ್ತೇದಾರ ಆಗ್ರಹಿಸಿದರು.

ಶಸ್ತçಚಿಕಿತ್ಸೆ ಗೆಗೊಳಗಾದ ಮಹಿಳೆಯರನ್ನು ಅಮಾನವೀಯವಾಗಿ ನಡೆಸಿಕೊಂಡಿರುವುದನ್ನು ಖಂಡಿ ತಹಸೀಲ್ದಾರ್ ಕಚೇರಿ ಎದುರು ಜಯ ಕರ್ನಾಟಕ ರಕ್ಷಣಾ ಸೇನೆ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗೌರವಧ್ಯಕ್ಷ ಸುನೀಲ್ ಹಳಿಸಗರ, ಸಂಚಾಲಕ ಹೊನ್ನಪ್ಪ ಸಗರ, ಲಕ್ಷö್ಮಣ ದೇವಿನಗರ, ಶಿವಕುಮಾರ ದೇವಪುರ, ಹಣಮಂತ ಹತ್ತಿಗೂಡೂರ ಸೇರಿದಂತೆ ಇತರರು ಇದ್ದರು.

Related