ಸ್ನೇಹಿತನಿಗೆ ಶುಭಾಶಯ ಕೋರಿದ ಸತೀಶ್ ರೆಡ್ಡಿ

ಸ್ನೇಹಿತನಿಗೆ ಶುಭಾಶಯ ಕೋರಿದ ಸತೀಶ್ ರೆಡ್ಡಿ

ಬೊಮ್ಮನಹಳ್ಳಿ: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಸತೀಶ್ ರೆಡ್ಡಿ ಅವರು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು ಹಾಗೂ ಆತ್ಮೀಯ ಸ್ನೇಹಿತರಾದ ಶ್ರೀನಿವಾಸ್ ರೆಡ್ಡಿ ಅವರ ಜನ್ಮದಿನದ ಅಂಗವಾಗಿ, ಶ್ರೀನಿವಾಸ್ ಅವರ ಮನೆಗೆ ತೆರಳಿ ಸ್ನೇಹಿತ ಶ್ರೀನಿವಾಸ್ ಅವರಿ ಭಗವಂತ ಆಯುರಾರೋಗ್ಯ ಹಾಗೂ ಯಶಸ್ಸು ಕರುಣಿಸಲಿ ಎಂದು ಶುಭಾಶಯ ಶುಭಕೋರಿದರು. ಈ ಸಂದರ್ಭದಲ್ಲಿ ಹಲವಾರು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

 

Related