ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಪುಷ್ಪನಮನ ಸಲ್ಲಿಸಿದ ಸತೀಶ್ ರೆಡ್ಡಿ

ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಪುಷ್ಪನಮನ ಸಲ್ಲಿಸಿದ ಸತೀಶ್ ರೆಡ್ಡಿ

ಬೆಳಗಾವಿ: ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಮಹಾಪರಿನಿರ್ವಾಣ ದಿನದಂದು ಬೆಳಗಾವಿಯ ಸುವರ್ಣ ವಿಧಾನಸೌಧ ನಲ್ಲಿರುವ ಅವರ ಪುತ್ಥಳಿಗೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಸತೀಶ್ ರೆಡ್ಡಿ ಅವರು ಗೌರವಪೂರ್ವಕ ಪುಷ್ಪನಮನ ಸಲ್ಲಿಸಿದರು.

ಸದೃಢ, ಸಶಕ್ತ, ಸಮಾನತೆಯ ಭಾರತಕ್ಕಾಗಿ ಅವರು ಕಂಡಂತಹ ಕನಸುಗಳನ್ನು ನನಸು ಮಾಡುವ ಸಂಕಲ್ಪವನ್ನು ಮಾಡೋಣ ಎಂದು ಈ ಸಂದರ್ಭದಲ್ಲಿ ಹೇಳಿದರು.

ಈ ಸಂದರ್ಬದಲ್ಲಿ ಶಾಸಕರಾದ ಎಸ್ ಆರ್ ವಿಶ್ವನಾಥ ರವರು, ಮುನಿರಾಜು ರವರು,ಉಪಸ್ಥಿತರಿದ್ದರು.

Related