ಶ್ರಾವಣ ಮಾಸದ ಪೂಜೆಯಲ್ಲಿ ಶಾಸಕರಾದ ಎಂ ಸತೀಶ್ ರೆಡ್ಡಿ

ಶ್ರಾವಣ ಮಾಸದ ಪೂಜೆಯಲ್ಲಿ ಶಾಸಕರಾದ ಎಂ ಸತೀಶ್ ರೆಡ್ಡಿ

ಬೆಂಗಳೂರು: ಇಂದು ಸೋಮಸಂದ್ರಪಾಳ್ಯದಲ್ಲಿರುವ ಶ್ರೀ ಗುರುಮೂರ್ತಿ ಸ್ವಾಮಿಯ ದೇವಸ್ಥಾನದಲ್ಲಿ 4ನೇ ಶ್ರಾವಣ ಮಾಸದ ಶನಿವಾರದ ವಿಶೇಷ ಪೂಜೆಯಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಸತೀಶ್ ರೆಡ್ಡಿ ಅವರು ಶ್ರಾವಣ ಮಾಸದ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related