ಮಳೆಹಾನಿ ಸಮಸ್ಯೆಗಳಿಗೆ ಪರಿಹಾರ – ಸಿಎಂ

ಮಳೆಹಾನಿ ಸಮಸ್ಯೆಗಳಿಗೆ ಪರಿಹಾರ – ಸಿಎಂ

ಉಡುಪಿ, ಜು 13 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು ಇಂದು ಉಡುಪಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಯಿಂದ ಸಮಸ್ಯೆಗಳ ಕುರಿತು ಜನಪ್ರತಿನಿಧಿ ಮತ್ತು ಅಧಿಕಾರಿಗಳ ಸಭೆ ನಡೆಸಿದರು.

ಸಭೆಯಲ್ಲಿ ಸಚಿವರಾದ ಆರ್ ಅಶೋಕ್ , ಸಿ ಸಿ ಪಾಟೀಲ್, ಕೋಟ ಶ್ರೀನಿವಾಸ ಪೂಜಾರಿ, ಎಸ್ ಅಂಗಾರಾ, ಪ್ರಾದೇಶಿಕ ಆಯುಕ್ತರಾದ ಪ್ರಕಾಶ ಜಿ ಎಸ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಗದೀಶ, ದಕ್ಷಿಣ ಕನ್ನಡ,  ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Related