ಸದನದಲ್ಲಿ ಶ್ರೀರಾಮ ರೆಡ್ಡಿ ಪುಸ್ತಕ ಬಿಡುಗಡೆ

ಸದನದಲ್ಲಿ ಶ್ರೀರಾಮ ರೆಡ್ಡಿ ಪುಸ್ತಕ ಬಿಡುಗಡೆ

ಬೆಂಗಳೂರು: ನಗರದ ಗಾಂಧಿ ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸದನದಲ್ಲಿ ಶ್ರೀರಾಮ ರೆಡ್ಡಿ ಪುಸ್ತಕವನ್ನು ಬಿಡುಗಡೆ ಮಾಡಿದರು. ಈ ಸಂರ್ಭದಲ್ಲಿ ಪುಸ್ತಕದ ಸಂಪಾದಕ ನವೀನ್ ಸೂರಿಂಜೆ, ವಕೀಲ ಎನ್. ಆನಂದ್ ನಾಯಕ್, ಮಾಜಿ ಶಾಸಕ ವೈ.ಎಸ್.ವಿ. ದತ್ತಾ, ಕಾರ್ಮಿಕ ಮುಖಂಡ ವಿ.ಜೆ.ಕೆ. ನಾಯರ್ ಮತ್ತು ಹೋರಾಟಗಾರರು ವಿ. ಗೀತಾ ಇದ್ದರು.

Related