ಸರ್ಕಾರಿ ನೌಕರರ ಸಂಬಳ ಕಡಿತ!

ಸರ್ಕಾರಿ ನೌಕರರ ಸಂಬಳ ಕಡಿತ!

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಕರ್ಪ್ಯೂನಿಂದ ಆರ್ಥಿಕ ಸಮಸ್ಯೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನವನ್ನು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ ನಡೆದ ಸಚಿವರ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದ್ದು, ವೈದ್ಯಕೀಯ ಆರೋಗ್ಯ, ಕಂದಾಯ ಇಲಾಖೆ ಹೊರತುಪಡಿಸಿ, ಉಳಿದ ಇಲಾಖೆಯ ನೌಕರರು ತಮ್ಮ ವೇತನದಲ್ಲಿ ನಿರ್ದಿಷ್ಟ ಪಾಲನ್ನು
ಕೋವಿಡ್ ಕೇರ್ ನಿಧಿಗೆ ಕೊಡಬೇಕು ಎಂದು ತಿಳಿಸಲಾಗಿದ್ದು, ಸರ್ಕಾರಿ ನೌಕರರು ಒಂದು ದಿನದ ಅಥವಾ ಗರಿಷ್ಠ ಒಂದು ವಾರದ ವೇತನ ನೀಡಬೇಕಾಗಬಹುದು ಎನ್ನಲಾಗಿದ್ದು, ಇದರ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವಂತೆ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ತಿಳಿಸಲಾಗಿದೆ, ಒಂದು ವರ್ಷದ, ಶಾಸಕರ 1 ತಿಂಗಳ ವೇತನವನ್ನು ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡಲು ಉದ್ದೇಶಿಸಲಾಗಿದೆ.

Related