ಹೆಚ್ ಡಿಕೆಗೆ ಸುಮಲತಾ ಟಾಂಗ್

ಹೆಚ್ ಡಿಕೆಗೆ ಸುಮಲತಾ ಟಾಂಗ್

ಮಂಡ್ಯ: ಕಳೆದ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಸಂಸದೆಯಾಗಿ ಇತ್ತೀಚೆಗೆ ಬಿಜೆಪಿಗೆ ಪಕ್ಷಕ್ಕೆ ಬೆಂಬಲ ನೀಡಿರುವ ಸುಮಲತಾ ಅಂಬರೀಷ್ ಇಂದು ಮಂಡ್ಯದಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಮಂಡ್ಯದಲ್ಲಿ ಬದಲಾವಣೆ ಬೇಕಿದೆ. ಈ ಭಾಗದ ಜೆಡಿಎಸ್ ಶಾಸಕರು ಯಾವ ಕೆಲಸ ಮಾಡಿದ್ದಾರೆ ಒಂದನ್ನ ತೋರಿಸಿ. ಯಾರೊ ಕನಸು ಕಾಣುತ್ತಿದ್ದಾರೆ ಅತಂತ್ರ ಪರಿಸ್ಥಿತಿ ಬರಲಿ ಅಂತ. ನಾನೇ ಸಿಎಂ ಆಗಬೇಕು ಅಂತ ಕನಸನ್ನು ಕಾಣುತ್ತಿದ್ದಾರೆ, ಆ ಒಂದೇ ಕುಟುಂಬದ ಸುತ್ತ ಅಧಿಕಾರ ಸುತ್ತುತ್ತಿರಬೇಕು ಎಂದು ಬಯಸುತ್ತಿದ್ದಾರೆ ಎಂದು ಪರೋಕ್ಷವಾಗಿ ಹೆಚ್ ಡಿ ಕುಮಾರಸ್ವಾಮಿಗೆ ಟಾಂಗ್ ನೀಡಿದರು.

 

Related