ರೈತರಿಗೆ ಬೆಂಬಲ ನೀಡಿ ; ರಾಹುಲ್

ರೈತರಿಗೆ ಬೆಂಬಲ ನೀಡಿ ; ರಾಹುಲ್

ನವದೆಹಲಿ : ಇಡೀ ದೇಶಕ್ಕೆ ಅನ್ನ ಹಾಕುವ ರೈತರಿಗೆ ಬೆಂಬಲ ನೀಡುವುದು ನಮ್ಮ ಕರ್ತವ್ಯ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶನಿವಾರ ಹೇಳಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ರಾಹುಲ್ ಗಾಂಧಿಯವರು, ಎಂಎಸ್‌ಪಿ ಮತ್ತು ಎಪಿಎಂಸಿ ಇಲ್ಲದೆ ಬಿಹಾರದ ರೈತರು ಸಂಕಷ್ಟದಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಇಡೀ ದೇಶದ ರೈತರನ್ನು ತೊಂದರೆಗೆ ಸಿಲುಕಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Related