ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ, ಪುಸ್ತಕ ವಿತರಣೆ-ಸತೀಶ್ ರೆಡ್ಡಿ

ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ, ಪುಸ್ತಕ ವಿತರಣೆ-ಸತೀಶ್ ರೆಡ್ಡಿ

ಬೆಂಗಳೂರು, ಜು 07 : ಇಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ರೂಪೇನ‌‌ ಅಗ್ರಹಾರದ ಶ್ರೀ ಸದ್ಗುರು ಸಾಯಿಬಾಬಾ ಕನ್ನಡ ಹಿರಿಯ ಪ್ರಾಥಮಿಕ  ಶಾಲೆಯ‌‌ ಮಕ್ಕಳಿಗೆ ಸಮವಸ್ತ್ರ ,ಪುಸ್ತಕ ವಿತರಿಸಲಾಯಿತು ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶ್ರೀ ನರೇಂದ್ರ ಬಾಬು ಅವರು ಹಾಗೂ ಶಾಲೆಯ ಮುಖ್ಯಸ್ಥರು ಉಪಸ್ಥಿತರಿದ್ದರು.

Related