ಇಂದು ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ

ಇಂದು ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಯುಕ್ತ ಎಲ್ಲಾ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರವನ್ನು ಕೈಗೊಂಡಿದ್ದಾರೆ.

ಇಂದು ದಕ್ಷಿಣ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿರುವ ತೇಜಸ್ವಿ ಸೂರ್ಯ ಅವರು ನಾಮಪತ್ರವನ್ನು ಸಲ್ಲಿಸಲಿದ್ದಾರೆ.

ಹೌದು, ತೇಜಸ್ವಿ ಸೂರ್ಯ ಅವರು ಬಿಜೆಪಿಯ ಹಿರಿಯ ಮುಖಂಡರುಗಳು ಮತ್ತು ನಾಯಕರಗಳ ಜೊತೆ ತಮ್ಮ ಲೋಕಸಭಾ ಚುನಾವಣೆಯ ನಾಮಪತ್ರವನ್ನು ಸಲ್ಲಿಸಲಿದ್ದಾರೆ.

ಇಂದು ಸುಮಾರು 12:30ಕ್ಕೆ ನಾಮಪತ್ರವನ್ನು ಸಲ್ಲಿಸಲಿದ್ದು ಇವರ ಜೊತೆಯಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ಶಾಸಕರಾದ ಎಂ ಸತೀಶ್ ರಡ್ಡಿ ಮತ್ತು ಬಿಜೆಪಿ ಮುಖಂಡರು ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

Related