ಕಲಬುರಗಿ ಜಿಲ್ಲೆಗೆ ಘೋರ ಅನ್ಯಾಯ

ಕಲಬುರಗಿ ಜಿಲ್ಲೆಗೆ ಘೋರ ಅನ್ಯಾಯ

ಸೇಡಂ :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಕಲಬುರಗಿ ಜಿಲ್ಲೆಗೆ ಅನ್ಯಾಯವಾಗಿದೆ ಎಂದು ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದಾರೆ.
ಬಿ.ಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲೂ ಕಲಬುರಗಿ ಜಿಲ್ಲೆಗೆ ಅನ್ಯಾಯ ಮಾಡಲಾಗಿದ್ದು ಈ ಬಾರಿಯೂ ಬಸವರಾಜ ಬೊಮ್ಮಾಯಿ ಅವರು ಉತ್ತರ ಕರ್ನಾಟಕ ಭಾಗದವರಿದ್ದರು ಕಾಳಜಿ ತೊರಿಲ್ಲ. ಪ್ರಾತಿನಿಧ್ಯ ಸಿಗದೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸಚಿವ ಸ್ಥಾನ ನೀಡದೆ ಬಿಜೆಪಿ ಅನ್ಯಾಯ ಮಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶಗೊಂಡರು.
ಕೇAದ್ರ ಹಾಗೂ ರಾಜ್ಯ ಸರ್ಕಾರ ಬಜೆಟ್‌ನಲ್ಲೂ ಕಲ್ಯಾಣ ಕರ್ನಾಟಕ್ಕೆ ನಿರ್ಲಕ್ಷ ಮಾಡಿ ಯೋಜನೆಗಳು ಕಡಿತ ಮಾಡಿ ನಮ್ಮ ಭಾಗದ ಜನರಿಗೆ ಮೋಸಮಾಡಿ ಜನರಿಗೆ ನೋವುಂಟು ಮಾಡಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related