ತಹಶೀಲ್ದಾರ್ ಮೇಲೆ ಹಲ್ಲೆ

ತಹಶೀಲ್ದಾರ್ ಮೇಲೆ ಹಲ್ಲೆ

ಮಂಡ್ಯ : ಕೋಲಾರ ಜಿಲ್ಲೆ ಬಂಗಾರಪೇಟೆ ತಹಶೀಲ್ದಾರ್ ಬಿ.ಕೆ. ಚಂದ್ರಮೌಳೇಶ್ವರ ಅವರ ಮೇಲೆ ಏಕಾಏಕಿ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಕೊಲೆ ಮಾಡಿದ ಹಿನ್ನೆಲೆ ರಾಜ್ಯದ್ಯಂತ  ಕರ್ತವ್ಯ ನಿರ್ವಹಿಸುತ್ತಿರುವ ತಹಶೀಲ್ದಾರ್ ಗಳಿಗೆ ಗನ್ ಮ್ಯಾನ್ ಭದ್ರತೆ ನೀಡಬೇಕೆಂದು, ಕೃಷ್ಣರಾಜಪೇಟೆ ಮಿನಿವಿಧಾನಸೌಧದ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಿದರು.

ಆರೋಪಿವನ್ನು ಗಲ್ಲಿಗೇರಿಸಿ, ರಾಜ್ಯ ಸರ್ಕಾರವು ಮೃತರ ಕುಟುಂಬಕ್ಕೆ 50 ಲಕ್ಷ ರೂ. ಸಹಾಯಧನ ನೀಡಿ ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗ ನೀಡಬೇಕು.

ಕೃಷ್ಣರಾಜಪೇಟೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್.ಜಯರಾಂ ಮತ್ತು ತಾಲ್ಲೂಕು ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷರಾದ ಹರೀಶ್ ಪ್ರಭಾರ ತಹಶೀಲ್ದಾರ್ ಉದಯಶಂಕರ್ ಅವರಿಗೆ ಮನವಿ ಸಲ್ಲಿಸಿದರು…

Related