ಉಪರಾಷ್ಟ್ರಪತಿ ಭೇಟಿ ಮಾಡಿದ ಸಿಎಂ

ಉಪರಾಷ್ಟ್ರಪತಿ ಭೇಟಿ ಮಾಡಿದ ಸಿಎಂ

ಬೆಂಗಳೂರು : ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು, ಇಂದು ಕುಮಾರಕೃಪ ಅತಿಥಿಗೃಹದಲ್ಲಿ  ಭೇಟಿಯಾಗಿ  ಮಾತುಕತೆ  ನಡೆಸಿದರು.

ಈ ಸಂದರ್ಭದಲ್ಲಿ  ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ,  ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಪಿ.ಸಿ ಮೋಹನ್ ಉಪಸ್ಥಿತರಿದ್ದರು.

Related