ವೈಯಾಲಿಕಾವಲ್ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಮಾಹಾಸಂಪ್ರೋಕ್ಷಣ

ಬೆಂಗಳೂರು: ವೈಯಾಲಿಕಾವಲ್ ನಲ್ಲಿರುವ ತಿರುಮಲ ತಿರುಪತಿ ದೇವಾಸ್ಥಾನ ನಿರ್ಮಾಣವಾಗಿ 12 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಮಹಾಸಂಪ್ರೋಕ್ಷಣ ಕಾರ್ಯಕ್ರಮ‌ ನಡೆಯಿತು

ಈ ಸಂದರ್ಭದಲ್ಲಿ ಮಾತನಾಡಿದ TTD ಅಧ್ಯಕ್ಷ ವೈ.ವಿ.ಸುಬ್ಬಾರೆಡ್ಡಿಯವರು ಬೆಂಗಳೂರಿನ ವೈಟಫೀಲ್ಡ್, ವಿಜಯನಗರದ ಹಂಪಿ ಹಾಗೂ ಚಿಕ್ಕಬಳ್ಳಾಪುರದಲ್ಲಿ ತಿರುಮಲ ತಿರುಪತಿ ಮಾದರಿಯಲ್ಲಿ ಅತ್ಯಾಧುನಿಕ ಶ್ರೀ ತಿರುಮಲ ವೆಂಕಟೇಶ್ವರ ದೇವಸ್ಥಾನ ನಿರ್ಮಿಸಲಾಗುವುದು ಎಂದರು.

ಈ ಕಾರ್ಯಕ್ರಮದಲ್ಲಿ  TTD. Board Tirupathi Chairman. Sri Y.V.Subba Reddy, ಕರ್ನಾಟಕ ಸರ್ಕಾರದ ಆರೋಗ್ಯ ಸಚಿವ‌ ಡಾ ಸುಧಾಕರ್, ಉನ್ನತ ಶಿಕ್ಷಣ ಸಚಿವ ಡಾ ಅಶ್ವತನಾರಾಯಣ್. ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್. ಆರ್.ವಿಶ್ವನಾಥ್. TTD ತಿರುಪತಿ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ.ಧರ್ಮಾ ರೆಡ್ಡಿ.

TTD ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷ ಡಾ ಸಂಪತ್ ರವಿನಾರಾಯಣ ಉಪಾಧ್ಯಕ್ಷ ರಾಧಾಕೃಷ್ಣ ಅಡಿಗ, ಕಾರ್ಯದರ್ಶಿ ಭಕ್ತವತ್ಸಲ ರೆಡ್ಡಿ ಹಾಗೂ ಸದಸ್ಯರಾದ ಪಿ.ಭಾಸ್ಕರ್ ರೆಡ್ಡಿ ಹಾಜರಿದ್ದರು.

Related