ವಾಜಪೇಯಿ ಪುಣ್ಯಸ್ಮರಣೆ:ರಾಷ್ಟ್ರಪತಿ ನಮನ

ವಾಜಪೇಯಿ ಪುಣ್ಯಸ್ಮರಣೆ:ರಾಷ್ಟ್ರಪತಿ ನಮನ

ನವದೆಹಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಮೂರನೇ ವರ್ಷದ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಸದೈವ್ ಅಟಲ್ ಸ್ಮಾರಕಕ್ಕೆ ಭೇಟಿ ನೀಡಿ, ಗೌರವ ನಮನ ಸಲ್ಲಿಸಿದರು.
ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ ಕೇಂದ್ರದ ಹಲವು ಸಚಿವರು ಭೇಟಿ ನೀಡಿ, ನಮನ ಸಲ್ಲಿಸಿದರು.

Related