ಬೆಂಗಳೂರು: ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿ ವರ್ತೂರ್ ಸಂತೋಷ್ ಬಿಗ್ ಬಾಸ್ ಮನೆಯಿಂದಲೇ ಬಂದಿಸಲಾಗಿತ್ತು. ಕೆಲವು ದಿನ ಜೈಲುಗಳಲ್ಲಿದ್ದ ವರ್ತುರ್ ಸಂತೋಷ ಜಾಮೀನು ಪಡೆದು ಈಗ ಮತ್ತೆ ಬಿಗ್ ಬಾಸ್ ಗೆ ಏನ್ರಿ ಕೊಟ್ಟಿದ್ದಾರೆ.
ಕಳೆದ ವಾರ ವರ್ತೂರ್ ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ನೇರವಾಗಿ ಬಿಗ್ ಬಾಸ್ ಮನೆಯಿಂದ ಬಂಧಿಸಿ ಕರೆದಕೊಂಡು ಹೋಗಿ ಪರಪ್ಪನ ಅಗ್ರಹಾರದಲ್ಲಿರಿಸಿದ್ದರು. ನಂತರ ಅವರಿಗೆ ಜಾಮೀನು ಸಿಕ್ಕಿತ್ತು. ಜಾಮೀನು ಪಡೆದು ಹೊರಬಂದ ಬೆನ್ನಲ್ಲೇ ವರ್ತೂರು ಸಂತೋಷ್ ಅವರಿಗೆ ಬಿಗ್ ಬಾಸ್ ಮನೆಯೊಳಗೆ ಪ್ರವೇಶಿಸಲು ಮತ್ತೊಮ್ಮೆ ಅವಕಾಶ ಸಿಕ್ಕಿದೆ.
ವರ್ತೂರ್ ಸಂತೋಷ್ ಬಂದ್ ಕೂಡ್ಲೇ ಗೆಟೌಟ್ ಅಂತಿರೋ ಬಿಗ್ ಮಂದಿ!
ಬಿಗ್ ಬಾಸ್ | ಸೋಮ-ಶುಕ್ರ ರಾತ್ರಿ 9.30 | ಶನಿ-ಭಾನು ರಾತ್ರಿ 9 #BBK10 #HappyBiggBoss #KichchaSudeep #ColorsKannada #ಬಣ್ಣಹೊಸದಾಗಿದೆ #ಬಂಧಬಿಗಿಯಾಗಿದೆ pic.twitter.com/BvpnN2aOCu
— Colors Kannada (@ColorsKannada) October 31, 2023