ಅಭ್ಯರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್

ಅಭ್ಯರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್

ಬೆಂಗಳೂರು : ಇಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ರಾಯಚೂರು, ಕೊಪ್ಪಳ, ಕಲಬುರಗಿ, ಯಾದಗಿರಿ, ಬಳ್ಳಾರಿ, ಬೀದರ್ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಶಾಸಕರು, ತಾಲೂಕು ಅಧ್ಯಕ್ಷರು ಮತ್ತು ಕಳೆದ ಬಾರಿಯ ಪರಾಜಿತ ಅಭ್ಯರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.

ರಾಜ್ಯದಲ್ಲಿನ ಗ್ರಾ.ಪಂ ಅವಧಿಯ ಮುಗಿದಿದ್ದು ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ವ್ಯವಸ್ಥಿತವಾಗಿದೆ. ಪಂಚಾಯತಿ ಚುನಾವಣೆಗೆ ನಿಗದಿಪಡಿಸಿರುವ ಸ್ಥಾನ ಮೀಸಲಾತಿ ರಾಜಕೀಯ ವೈರತ್ವ ಹಾಗೂ ದುರುದ್ದೇಶದಿಂದ ಈ ಕುರಿತು ಹೋರಾಟ ನಡೆಸುವ ಬಗ್ಗೆಯ ಚರ್ಚಿಸಲಾಯಿತು.

ಜಿಲ್ಲೆಗಳಲ್ಲಿ ಭೀಕರ ಮಳೆ ಮತ್ತು ನೆರೆ ಪ್ರವಾಹ ಪೀಡಿತರಿಗೆ ಜನರಿಗೆ ಪರಿಹಾರ ನೀಡಲು ವಿಫಲವಾಗಿದ್ದು, ಕೊರೊನಾ ಸಂಕಷ್ಟದಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಸ್ಥತಿ ಅರಿಯಲು ಸಾಧ್ಯವಾಗದ ವೀಡಿಯೋ ಸಂವಾದ ಏರ್ಪಡಿಸಲಾಗಿತ್ತು.

Related