ರಾಜ್ಯ ಸರ್ಕಾರಕ್ಕೆ ವಾಟಾಳ್ ನಾಗರಾಜ್ ಎಚ್ಚರಿಕೆ

ರಾಜ್ಯ ಸರ್ಕಾರಕ್ಕೆ ವಾಟಾಳ್ ನಾಗರಾಜ್ ಎಚ್ಚರಿಕೆ

ಬೆಂಗಳೂರು : ರಾಜ್ಯ ಸರ್ಕಾರ 100ರಷ್ಟು ಥಿಯೇಟರ್ ಭರ್ತಿಗೆ ಅವಕಾಶ ನೀಡಬೇಕು. ಇಲ್ಲಿ ಅದರೆ ಉಗ್ರ ಹೋರಾಟ ನಡೆಸಬೇಕಾಗುತ್ತೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರೆ.

ಸರ್ಕಾರದ 50ರಷ್ಟು ಮಾತ್ರ ಚಿತ್ರಮಂದಿರ ಭರ್ತಿ ನೀತಿಗೆ ಆಕ್ರೋಶ ವ್ಯಕ್ತಪಡಿಸಿದ ವಾಟಾಳ್ ನಾಗರಾಜ್, ‘ಮುಖ್ಯಮಂತ್ರಿಗಳಿಗೆ ಯಾರು ಮಾಹಿತಿ ನೀಡ್ತಾರೋ ಗೊತ್ತಿಲ್ಲ. ದೇಶದಲ್ಲಿ ಒಂದು ನೀತಿ ಇದ್ರೆ, ರಾಜ್ಯದಲ್ಲಿ ಮತ್ತೊಂದು ನೀತಿ ಇರುತ್ತೆ. ಇದೊಂದು ನಾಗಾರಿಕತೆ ನಿರ್ಧಾರ. ಹಾಗಾಗಿ ಶೀಘ್ರವೇ ಚಿತ್ರಮಂದಿರ 100ರಷ್ಟು ಭರ್ತಿಗೆ ರಾಜ್ಯ ಸರ್ಕಾರ ಅವಕಾಶ ನೀಡಬೇಕು. ಇಲ್ಲದಿದ್ರೆ, ಹೋರಾಟ ನಡೆಸಬೇಕಾಗುತ್ತೆ’ ಎಂದು ಎಚ್ಚರಿಕೆ ನೀಡಿದರು.

Related